ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 21 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
ಕೊಲಂಬೋ: ಸಮುದ್ರದ ಗಡಿಯನ್ನು ಉಲ್ಲಂಘಿಸಿ ಅಕ್ರಮವಾಗಿ ಮೀನುಗಳ ಬೇಟೆಯಾಡಿದ ಆರೋಪದ ಮೇಲೆ ಭಾರತದ 21 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಅಧಿಕಾರಿಗಳು ಬಂಧಿಸಿರುವುದಾಗಿ ಮೀನುಗಾರಿಕಾ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ. ಬುಧವಾರ ತಡರಾತ್ರಿ ಶ್ರೀಲಂಕಾ ನೌಕಾಪಡೆ ಅಧಿಕಾರಿಗಳು ಮನ್ನಾರ್ ಮತ್ತು ಕೋವಿಲನನ್ ಈಶಾನ್ಯ ಸಮುದ್ರದಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರ ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅನಿಮಲ್ ಚಿತ್ರವನ್ನು ಡಿಸಾಸ್ಟರ್ ಎಂದ ಟೀಂ ಇಂಡಿಯಾ ಆಟಗಾರ; ಫ್ಯಾನ್ಸ್ ಗರಂ ಭಾರತ ಹಾಗೂ ಶ್ರೀಲಂಕಾದ ಸಂಬಂಧದಲ್ಲಿ ಮೀನುಗಾರರ ಬಂಧನ ವಿಚಾರ ದೊಡ್ಡ … Continue reading ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 21 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
Copy and paste this URL into your WordPress site to embed
Copy and paste this code into your site to embed