ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 21 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

ಕೊಲಂಬೋ: ಸಮುದ್ರದ ಗಡಿಯನ್ನು ಉಲ್ಲಂಘಿಸಿ ಅಕ್ರಮವಾಗಿ ಮೀನುಗಳ ಬೇಟೆಯಾಡಿದ ಆರೋಪದ ಮೇಲೆ ಭಾರತದ 21 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಅಧಿಕಾರಿಗಳು ಬಂಧಿಸಿರುವುದಾಗಿ ಮೀನುಗಾರಿಕಾ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ. ಬುಧವಾರ ತಡರಾತ್ರಿ ಶ್ರೀಲಂಕಾ ನೌಕಾಪಡೆ ಅಧಿಕಾರಿಗಳು ಮನ್ನಾರ್​ ಮತ್ತು ಕೋವಿಲನನ್​ ಈಶಾನ್ಯ ಸಮುದ್ರದಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರ ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅನಿಮಲ್​ ಚಿತ್ರವನ್ನು ಡಿಸಾಸ್ಟರ್​ ಎಂದ ಟೀಂ ಇಂಡಿಯಾ ಆಟಗಾರ; ಫ್ಯಾನ್ಸ್​ ಗರಂ ಭಾರತ ಹಾಗೂ ಶ್ರೀಲಂಕಾದ ಸಂಬಂಧದಲ್ಲಿ ಮೀನುಗಾರರ ಬಂಧನ ವಿಚಾರ ದೊಡ್ಡ … Continue reading ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 21 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ