23 ಲಕ್ಷ ಕಾರ್ಡ್​ದಾರರಿಗೆ ಸಿಗುವುದಿಲ್ಲ ಧನಭಾಗ್ಯ: 3 ತಿಂಗಳಿಂದ ರೇಷನ್ ಪಡೆಯದಿದ್ದರೆ ಯೋಜನೆಯಿಂದ ಹೊರಗೆ

| ಹರೀಶ್ ಬೇಲೂರು ಬೆಂಗಳೂರು ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರ ವಿಧಿಸಿರುವ ಕೆಲ ನಿಬಂಧನೆಗಳಿಂದ ಲಕ್ಷಾಂತರ ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಅಕ್ಕಿ ಬದಲು ನಗದು ಪಡೆಯುವ ಸೌಲಭ್ಯದಿಂದ ವಂಚಿತವಾಗಿವೆ. ರಾಜ್ಯದಲ್ಲಿರುವ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್​ಗಳ ಪೈಕಿ ಅಂದಾಜು 8 ಲಕ್ಷ ಕಾರ್ಡ್​ದಾರರು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಪಡೆಯುತ್ತಿಲ್ಲ. ಅಂಥವರನ್ನು ಈ ಸೌಲಭ್ಯದಿಂದ ಹೊರಗಿಡಲು ಸರ್ಕಾರ ನಿರ್ಧರಿಸಿದೆ. ಕಳೆದ ಮೂರು ತಿಂಗಳಿಂದ ರೇಷನ್ ತೆಗೆದುಕೊಳ್ಳದ ಕಾರ್ಡ್​ದಾರರು, ನಗದು ವರ್ಗಾವಣೆಗೆ ಅನರ್ಹರು ಎಂದು ಈಗಾಗಲೆ ಆಹಾರ … Continue reading 23 ಲಕ್ಷ ಕಾರ್ಡ್​ದಾರರಿಗೆ ಸಿಗುವುದಿಲ್ಲ ಧನಭಾಗ್ಯ: 3 ತಿಂಗಳಿಂದ ರೇಷನ್ ಪಡೆಯದಿದ್ದರೆ ಯೋಜನೆಯಿಂದ ಹೊರಗೆ