VIDEO| ಮದುವೆಗೆ ಒಪ್ಪಲಿಲ್ಲವೆಂದು ಸಿನಿಮೀಯ ಶೈಲಿಯಲ್ಲಿ ಶಿಕ್ಷಕಿಯ ಅಪಹರಿಸಿದ ದುರುಳರು

ಹಾಸನ: ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ದುರುಳರು ಸಿನಿಮೀಯ ಶೈಲಿಯಲ್ಲಿ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿರುವ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪಹರಣಕ್ಕೊಳಗಾದ ಶಿಕ್ಷಕಿಯನ್ನು ಅರ್ಪಿತಾ ಎಂದು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: BBKS 10; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನನ್ನು​ ಹೊರಗಿಟ್ಟ ನಮ್ರತಾ ಈ ಕುರಿತು ಪ್ರತಿಕ್ರಿಯಿಸಿರುವ ಅರ್ಪಿತಾ ತಾಯಿ, ನಿಮ್ಮ ಮಗಳನ್ನು ನಮ್ಮ ಮಗನಿಗೆ ಮದುವೆ … Continue reading VIDEO| ಮದುವೆಗೆ ಒಪ್ಪಲಿಲ್ಲವೆಂದು ಸಿನಿಮೀಯ ಶೈಲಿಯಲ್ಲಿ ಶಿಕ್ಷಕಿಯ ಅಪಹರಿಸಿದ ದುರುಳರು