ಪರಪ್ಪನ ಅಗ್ರಹಾರದಲ್ಲಿ ಕರೊನಾ ಆರ್ಭಟ: 240 ಕೈದಿಗಳಿಗೆ ಪಾಸಿಟೀವ್

ಬೆಂಗಳೂರು: ಕೈದಿಗಳಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 240 ಕೈದಿಗಳಿಗೆ ಕರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದರು. “ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿದೆ. ಪರಿಶೀಲನೆ ನಡೆಸಿದ್ದೇನೆ. ಜೈಲಿನ ಆಸ್ಪತ್ರೆಯನ್ನು ಸ್ವಚ್ಛವಾಗಿಟ್ಟುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಇನ್ನಷ್ಟು ಸೌಲಭ್ಯಗಳು ಬೇಕಾಗಿವೆ. ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಅವಶ್ಯಕತೆ ಇದೆ. ಎಸ್.ಡಿ.ಆರ್.ಎಫ್​​ ಫಂಡ್​​ನಿಂದ 5 ಕೋಟಿ … Continue reading ಪರಪ್ಪನ ಅಗ್ರಹಾರದಲ್ಲಿ ಕರೊನಾ ಆರ್ಭಟ: 240 ಕೈದಿಗಳಿಗೆ ಪಾಸಿಟೀವ್