More

    ಪೊಲೀಸ್ ಠಾಣೆ ಪಕ್ಕದಲ್ಲೇ 25 ಗೋವುಗಳ ಮಾರಣ ಹೋಮ

    ಬೆಂಗಳೂರು: ನಗರದ ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ಪೊಲೀಸ್ ಠಾಣೆ ಪಕ್ಕದಲ್ಲೇ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದುದನ್ನು ಗೌ ಗ್ಯಾನ್​ ಫೌಂಡೇಶನ್​ ಬೆಳಕಿಗೆ ತಂದಿದೆ. ವಿಜಯದಶಮಿ ದಿನದಂದೇ ಕಾನೂನುಬಾಹಿರವಾಗಿ 25 ಗೋವುಗಳ ಕಟಾವು ಮಾಡಿರುವ ಮಾಹಿತಿ ಹೊರಬಿದ್ದಿದೆ.

    ಡಿಜೆ ಹಳ್ಳಿ ಠಾಣೆ ಪಕ್ಕದ ಗಲ್ಲಿಯಲ್ಲಿರುವ ಕಸಾಯಿಖಾನೆ ಮೇಲೆ ಗೌ ಗ್ಯಾನ್​ ಫೌಂಡೇಷನ್ ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಕಟಾವಿಗಾಗಿ ಕಟ್ಟಿಹಾಕಿದ್ದ ನಾಲ್ಕು ಗೋವುಗಳನ್ನು ರಕ್ಷಿಸಿದ್ದಾರೆ. ಕಸಾಯಿಖಾನೆಯನ್ನು ಪರಿಶೀಲಿಸಿ, ಸಿಬ್ಬಂದಿಯ ವಿಚಾರಣೆ ನಡೆಸಿದಾಗ ಸುಮಾರು 25 ಗೋವುಗಳನ್ನು ಕಡಿದು ಮಾಂಸವನ್ನು ಸಾಗಿಸಿರುವುದು ತಿಳಿದುಬಂದಿದೆ.

    ಡಿಜೆ ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದು, ರಕ್ಷಿಸಲ್ಪಟ್ಟ ಗೋವುಗಳನ್ನು ಪೊಲೀಸ್​ ವಶಕ್ಕೊಪ್ಪಿಸಲಾಗಿದೆ.

    ರೈತಪ್ರತಿಭಟನೆ ಸ್ಥಳದಲ್ಲಿ ಯುವಕನ ಶವ; ಕೈಕಾಲು ತುಂಡರಿಸಿ ದೇಹವನ್ನು ನೇತುಹಾಕಿದ್ದರು!

    JEE Advanced 2021 ಫಲಿತಾಂಶ: ಇತಿಹಾಸ ರಚಿಸಿದ ಜೈಪುರದ ಮೃದುಲ್​ ಅಗರ್​​ವಾಲ್​

    ರೈತರ ಧರಣಿ ಸ್ಥಳಕ್ಕೆ ಬೊಮ್ಮಾಯಿ ಭೇಟಿ; ಮೈಶುಗರ್​ ಕಾರ್ಖಾನೆ ವಿಷಯದಲ್ಲಿ ‘ಸಿಹಿ ಸುದ್ದಿ’ ಎಂದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts