ಧರ್ಮಸ್ಥಳ ಸಂಘದಿಂದ 26 ಲಕ್ಷ ರೂ. ಶಿಷ್ಯವೇತನ

26 lakh rupees scholarship from Dharmasthala Sangha

ಕೆರೂರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಬಾದಾಮಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 26 ಲಕ್ಷ ರೂ. ಶಿಷ್ಯವೇತನ ನೀಡಿದೆ ಎಂದು ತಾಲೂಕು ಯೋಜನಾಧಿಕಾರಿ ಮಹಾಂತೇಶ ನಾಗಶೆಟ್ಟಿ ತಿಳಿಸಿದ್ದಾರೆ.

ಇಲ್ಲಿನ ಬನಶಂಕರಿ ದೇವಸ್ಥಾನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಕಿಟ್, ಕಲ್ಯಾಣ ಮಂಟಪಕ್ಕೆ ಸಹಾಯ ಧನ, ಬ್ಯಾಗ್ ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.

ಜಿಲ್ಲಾ ಜನಜಾಗೃತಿ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ.ಎಂ.ಜಿ. ಕಿತ್ತಲಿ ಮಾತನಾಡಿ, ದೇವಾಂಗ ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ,ಪ.ಪಂ. ಮಾಜಿ ಸದಸ್ಯ ಪಿ.ಎಸ್. ಹವೇಲಿ, ಪ್ರಶಾಂತ ಗದ್ದನಕೇರಿ, ಮಯೂರ ರೂಡಗಿ, ಲಕ್ಷ್ಮಣ ಸಣ್ಣಕ್ಕಿ, ಶ್ರೀಕಾಂತ ಪರದೇಶಿ, ಕೆರೂರ ವಲಯದ ಮೇಲ್ವಿಚಾರಕ ಮಲ್ಲಪ್ಪ ಎಸ್.ಕೆ., ಇತರರಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…