ಕರೊನಾ ನಿಯಮ ಗಾಳಿಗೆ ತೂರಿ ಅಂದರ್​ ಬಾಹರ್ ! 27 ಜನರ ಬಂಧನ

blank

ಬೆಂಗಳೂರು : ಕರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದರೂ ಸಾಮಾಜಿಕ ಅಂತರವನ್ನೂ ಗಾಳಿಗೆ ತೂರಿ, ಹೋಟೆಲ್​ ಒಂದರಲ್ಲಿ ಅಂದರ್​ ಬಾಹರ್​ ಜೂಜಾಟ ಆಡುತ್ತಿದ್ದ 27 ಜನರನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಓಲ್ಡ್​ ಮದ್ರಾಸ್ ರೋಡ್​ನಲ್ಲಿರುವ ಪಾಮ್​ಟ್ರೀ ಹೋಟೆಲ್​ನ 5ನೇ ಮಹಡಿಯಲ್ಲಿ ಇಸ್ಪೀಟ್​ ಎಲೆಗಳಿಂದ ಜೂಜಾಡುತ್ತಿರುವ ಬಗ್ಗೆ ಪಡೆದ ಮಾಹಿತಿಯ ಮೇರೆಗೆ ನಿನ್ನೆ ನಗರ ಅಪರಾಧ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಅಂದರ್​ ಬಾಹರ್​ ಆಟದಲ್ಲಿ ತೊಡಗಿದ್ದ 27 ಜನರನ್ನು ಬಂಧಿಸಿ, ಜೂಜಿಗೆ ಇಡಲಾಗಿದ್ದ 5 ಲಕ್ಷ 4 ಸಾವಿರ ರೂಪಾಯಿಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಹಲಸೂರು ಪೊಲೀಸ್​ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

250 ರೂ.ಗೆ ಮನೆಯಲ್ಲೇ ಕರೊನಾ ಪರೀಕ್ಷೆ ! ರಾಪಿಡ್ ಆ್ಯಂಟಿಜನ್ ಹೋಂ ಟೆಸ್ಟ್​ ಕಿಟ್ ಬಳಕೆ​ಗೆ ಹಸಿರು ನಿಶಾನೆ

ರಾಜಭವನದ ಮುಂದೆ ಕುರಿ ಮಂದೆ ಜೊತೆ ಪ್ರತಿಭಟನೆ; ನೋಡುತ್ತಾ ನಿಂತ ಪೊಲೀಸರು !

ಸ್ಪುಟ್ನಿಕ್ ವಿ ಲಸಿಕೆಯೊಂದಿಗೆ ರಷ್ಯಾ ಪ್ರವಾಸ : ಲಭ್ಯವಿದೆ 25 ದಿನಗಳ ಪ್ಯಾಕೇಜ್ ಟೂರ್ !

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…