ಬೆಂಗಳೂರು: ಚಿಕ್ಕವಯಸ್ಸಿನವರೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣ ಮುಂದುವರಿದಿದ್ದು, ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ 27 ವರ್ಷದ ಯುವಕ ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ನಡೆದಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(ಐಐಎಂ) ಬೆಂಗಳೂರು ಇದರ ವಿದ್ಯಾರ್ಥಿ ಆಯುಷ್ ಗುಪ್ತ ಸಾವಿಗೀಡಾದವರು. ಐಐಎಂಬಿಯಲ್ಲಿ ಪೋಸ್ಟ್ ಗ್ರ್ಯಾಜುವೇಟ್ ಪ್ರೋಗ್ರಾಮ್ ಇನ್ ಮ್ಯಾನೇಜ್ಮೆಂಟ್ ಕೋರ್ಸ್ ಮಾಡುತ್ತಿದ್ದ ಆಯುಷ್ ಭಾನುವಾರ ಹೃದಯಾಘಾತದಿಂದ ನಿಧನರಾದರು.
ಇದನ್ನೂ ಓದಿ: ಒಂದು ಹಗ್ಗ, ಒಂದು ಕಂಬ, ಎರಡು ಸಾವು: 8ನೇ ತರಗತಿ ವಿದ್ಯಾರ್ಥಿಯ ದುರ್ಮರಣ
ನಮ್ಮ ಎರಡನೇ ವರ್ಷದ ಪಿಜಿಪಿ ವಿದ್ಯಾರ್ಥಿ ಆಯುಷ್ ಗುಪ್ತ ಅವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇವೆ. ಇವರು ಈ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಆಯುಷ್ ಪಿಜಿಪಿಯ ಸ್ಟುಡೆಂಟ್ ಅಲುಮ್ನಿ ಕಮಿಟಿಯ ಸೀನಿಯರ್ ಕೋಆರ್ಡಿನೇಟರ್ ಆಗಿದ್ದರು ಎಂದು ಐಐಎಂಬಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮಾಡಲಾಗಿದೆ. ಇದಕ್ಕೆ ಅಪಾರ ಪ್ರತಿಕ್ರಿಯೆ ಬಂದಿದೆ.
We are deeply saddened by the demise of Ayush Gupta, our second-year PGP student, who suffered a cardiac arrest, this afternoon. Ayush (27) was senior coordinator of the Student Alumni Committee of PGP.
1/3 pic.twitter.com/qTMyZdYvUX— IIM Bangalore (@iimb_official) July 23, 2023
ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಕಂಡಕ್ಟರ್ ಹತ್ತಿರ ಜಗಳವಾಡಿದ ಯುವತಿ; ಕೇಂದ್ರ ಸರ್ಕಾರಿ ಉದ್ಯೋಗಿ ಎಂದು ರಂಪ
‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!