ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಪ್ರಕರಣ : ವಿಜಯಪುರ ಇಂಡಿಯಲ್ಲಿ ಇಬ್ಬರ ಬಂಧನ

blank

ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ ವಿಷಯದ ಪರೀಕ್ಷೆ ಆರಂಭವಾದ ಒಂದು ಗಂಟೆಯಲ್ಲೇ ಅದರ ಪ್ರಶ್ನೆ ಪತ್ರಿಕೆಯ ಕೆಲವು ಪುಟಗಳ ಫೋಟೋವನ್ನು ವಾಟ್ಸ್​ಆ್ಯಪ್​ ಮೂಲಕ ಶೇರ್ ಮಾಡಿದ ಪ್ರಕರಣ ವರದಿ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ದೂರು ದಾಖಲಿಸಿದೆ. ಪರಿಣಾಮ, ಈ ಕೃತ್ಯವೆಸಗಿದ ಇಬ್ಬರನ್ನು ಇಂಡಿ ಪೊಲೀಸರು ಬಂಧಿಸಿದ್ದಾರೆ.

blank

ಬಂಧಿತರನ್ನು ಮುರುಘೇಂದ್ರ ಹಿರೇಮಠ (19) ಮತ್ತು ಬಾಗಪ್ಪ ಸಗರ(22) ಎಂದು ಗುರುತಿಸಲಾಗಿದೆ. ಪ್ರಶ್ನೆಪತ್ರಿಕೆಯನ್ನು ಹಿಡಿದು ಮುರುಘೇಂದ್ರ ಹಿರೇಮಠ ಕ್ಯಾಮೆರಾಗೆ ಫೋಸ್ ಕೊಟ್ಟರೆ, ಬಾಗಪ್ಪ ಸಗರ ಫೋಟೋ ತೆಗೆದು ಶೇರ್ ಮಾಡಿದ್ದ.

blank

ಮುರುಘೇಂದ್ರ ಹಿರೇಮಠ ಪರೀಕ್ಷಾರ್ಥಿಯಾಗಿದ್ದು, ಪರೀಕ್ಷಾ ಕೇಂದ್ರದ ಒಳಗಿದ್ದ. ಕಿಟಕಿ ಮೂಲಕ ಹೊರಗೆ ಕಾಣಿಸುವಂತೆ ಆತ ಪ್ರಶ್ನೆ ಪತ್ರಿಕೆಯನ್ನು ಹಿಡಿದುಕೊಂಡಿದ್ದ. ಬಾಗಪ್ಪ ಸಗರ ಹೊರಗೆ ನಿಂತು ಇದರ ಫೋಟೋ ತೆಗೆದಿದ್ದ. ಇದಕ್ಕೆ ಸಂಬಂಧಿಸಿ, ಪರೀಕ್ಷಾ ಕೇಂದ್ರದ ಸೂಪರ್ ವೈಸರ್ ಎಂ. ಡಿ. ನಾರಾಯಣಕರ ಅಮಾನತು ಮಾಡಿದ್ದಾರೆ.

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…