ಜೋಡಿ ದುರಂತ ಕೇರಳಕ್ಕೆ ಆಘಾತ: 2 ಹೋಳಾದ ವಿಮಾನ, ಭೂಕುಸಿತಕ್ಕೆ 13 ಮಂದಿ ಜೀವಂತ ಸಮಾಧಿ

‘ದೇವರ ಸ್ವಂತನಾಡು’ ಕೇರಳ ಎರಡು ದುರಂತಕ್ಕೆ ಬೆಚ್ಚಿದೆ. ಇಡುಕ್ಕಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತಕ್ಕೆ 13 ಜನ ಬಲಿಯಾಗಿ 80 ಜನ ನಾಪತ್ತೆಯಾದ ದುರ್ಘಟನೆ ಬೆನ್ನಲ್ಲೇ ಶುಕ್ರವಾರ ರಾತ್ರಿ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನ ಕೋಯಿಕ್ಕೋಡಿನ ಕರಿಪ್ಪೂರ್ ವಿಮಾನ ನಿಲ್ದಾಣದ ರನ್​ವೇಯಲ್ಲಿ ಜಾರಿ ಕಮರಿಗೆ ಬಿದ್ದು ಎರಡು ಹೋಳಾಗಿದೆ. ಈ ದುರಂತದಲ್ಲಿ ಪೈಲಟ್ ಸೇರಿ 17 ಜನ ಮೃತಪಟ್ಟಿದ್ದು, 123ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಿರುವನಂತಪುರ: ದುಬೈನಿಂದ ಆಗಮಿಸಿದ ಏರ್ ಇಂಡಿಯಾದ ವಂದೇ ಮಾತರಂ ವಿಶೇಷ ವಿಮಾನ … Continue reading ಜೋಡಿ ದುರಂತ ಕೇರಳಕ್ಕೆ ಆಘಾತ: 2 ಹೋಳಾದ ವಿಮಾನ, ಭೂಕುಸಿತಕ್ಕೆ 13 ಮಂದಿ ಜೀವಂತ ಸಮಾಧಿ