ಮುಖ್ಯಮಂತ್ರಿ ಯೋಗಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡ ತಾಯಿ-ಮಗಳು; ಮೂವರು ಪೊಲೀಸರು ಅಮಾನತು
ಲಖನೌ: ಇಂದು ಬೆಳಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯೆದುರು ತಾಯಿ-ಮಗಳು ಬೆಂಕಿ ಹಚ್ಚಿ, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮೇಠಿಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಭೂ ವಿವಾದ ಪ್ರಕರಣದಲ್ಲಿ ಪೊಲೀಸರ ಸಹಾಯ ಕೇಳಿದರೂ ಅವರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಮಹಿಳೆ ಮತ್ತು ಅವರ ಮಗಳು ಸೀದಾ ಲಖನೌನಲ್ಲಿರುವ ಸಿಎಂ ಯೋಗಿ ಆದಿತ್ಯನಾಥ್ ಕಚೇರಿ ಎದುರು ಬಂದು, ಸಾರ್ವಜನಿಕವಾಗಿಯೇ ಬೆಂಕಿ ಹಚ್ಚಿಕೊಂಡಿದ್ದಾರೆ. ಅವರು ಬೆಂಕಿ ಹಚ್ಚಿಕೊಂಡ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ … Continue reading ಮುಖ್ಯಮಂತ್ರಿ ಯೋಗಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡ ತಾಯಿ-ಮಗಳು; ಮೂವರು ಪೊಲೀಸರು ಅಮಾನತು
Copy and paste this URL into your WordPress site to embed
Copy and paste this code into your site to embed