ಕಾಶ್ಮೀರದಲ್ಲಿ ಉಗ್ರ ದಾಳಿಗೆ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಸೋಮವಾರ ನಸುಕಿನ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಒಬ್ಬ ಪೊಲೀಸ್ ಮತ್ತು ಇಬ್ಬರು ಕೇಂದ್ರೀಯ ಮೀಸಲು ಪಡೆ ಪೊಲೀಸರು ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಜಮ್ಮು-ಕಾಶ್ಮೀರ ಪೊಲೀಸ್​​ ವಿಶೇಷ ಪೊಲೀಸ್ ಅಧಿಕಾರಿ(ಎಸ್​ಪಿಒ) ಮತ್ತು ಇಬ್ಬರು ಸಿಆರ್​ಪಿಎಫ್ ಯೋಧರು ಉಗ್ರರ ಗುಂಡಿನ ದಾಳಿಗೆ ಎದೆಯೊಡ್ಡಬೇಕಾಗಿ ಬಂದು ಹುತಾತ್ಮರಾದರು. ಈ ಘಟನೆ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದಿತ್ತು. ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ: ಹಿಂದೂ ದೇವತೆಗಳನ್ನು ಅವಹೇಳನಗೈಯ್ಯುವ … Continue reading ಕಾಶ್ಮೀರದಲ್ಲಿ ಉಗ್ರ ದಾಳಿಗೆ ಮೂವರು ಯೋಧರು ಹುತಾತ್ಮ