ಪ್ರಧಾನಿ ಮೋದಿ ಸಭೆಗೆ ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಅಪಘಾತ; ಮೂರು ಮಂದಿ ಸಾವು
ಛತ್ತೀಸ್ಗಢ: ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗೆ ತೆರಳುತ್ತಿದ್ದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಬಸ್ 47 ಬಿಜೆಪಿ ಕಾರ್ಯಕರ್ತರನ್ನು ಹೊತ್ತು ರಾಯ್ಪುರಕ್ಕೆ ಹೋಗುತ್ತಿತ್ತು. ಬಿಲಾಸ್ಪುರದ ರತನ್ಪುರ ಬಳಿ ನಿಂತಿದ್ದ ಟ್ರೇಲರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ನ ಮುಂಭಾಗ ಹಾರಿ ಹೋಗಿದೆ. ಬಸ್ ಚಾಲಕ ನಿದ್ರಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಚುಂಬನ ದಿನ: ಮಾನಸಿಕ, ದೈಹಿಕ … Continue reading ಪ್ರಧಾನಿ ಮೋದಿ ಸಭೆಗೆ ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಅಪಘಾತ; ಮೂರು ಮಂದಿ ಸಾವು
Copy and paste this URL into your WordPress site to embed
Copy and paste this code into your site to embed