More

    ವಿದ್ಯಾರ್ಥಿಗಳಿಗೆ ಮುಗಿಯದ ಕರೊನಾತಂಕ: ಮತ್ತೆ 3 ಶಾಲೆಗಳಲ್ಲಿ ಸೋಂಕು ಪತ್ತೆ

    ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇನ್ನೂ ಐವರು ಶಾಲಾ ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ತಗುಲಿದೆ. ಸೋಂಕಿತರು ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಮೊರಾರ್ಜಿ ದೇಸಾಯಿ ಶಾಲೆ, ಅಕ್ಕಲಪುರ ಸ.ಹಿ.ಪ್ರಾ.ಶಾಲೆ ಮತ್ತು ಗುಂಡ್ಲುಪೇಟೆ ಹೆಣ್ಣುಮಕ್ಕಳ ಸರ್ಕಾರಿ ಪ್ರೌಢಶಾಲೆಗಳಿಗೆ ಸೇರಿದವರು ಎನ್ನಲಾಗಿದೆ.

    ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮೂರೂ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಲಾಗುತ್ತಿದೆ. ಈ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದ್ದು, ಶಾಲಾ ಆವರಣಗಳನ್ನು ಸ್ಯಾನಿಟೈಸ್​ ಮಾಡಲಾಗಿದೆ.

    ಇದನ್ನೂ ಓದಿ: ಕರ್ನಾಟಕಕ್ಕೂ ವಕ್ಕರಿಸಿದ ಒಮಿಕ್ರಾನ್​: ಇಬ್ಬರಲ್ಲಿ ಸೋಂಕು ಪತ್ತೆ, ದೇಶದಲ್ಲಿ ಇದೇ ಮೊದಲ ಪ್ರಕರಣ

    ಈ ಮುನ್ನ, ಮಂಗಳವಾರದಂದು, ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಶಾಲೆಯ ಇಬ್ಬರು ಮಕ್ಕಳಿಗೆ ಸೋಂಕು ತಗುಲಿತ್ತು, ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನ ಆರು ಮಂದಿ ವಿದ್ಯಾರ್ಥಿಗಳಿಗೆ ಮತ್ತು ಒಬ್ಬ ಇಂಟರ್ನಿಗೆ ಕರೊನಾ ಪಾಸಿಟಿವ್ ಬಂದಿತ್ತು.

    24 ಗಂಟೆಗಳಲ್ಲಿ ಪರಿಹಾರ ಹುಡುಕಿ: ಸರ್ಕಾರಕ್ಕೆ ಗಡುವು ನೀಡಿದ ಸುಪ್ರೀಂ

    VIDEO| 2024ರ ಚುನಾವಣೇಲಿ ತಮ್ಮ ಪಕ್ಷಕ್ಕೆ ಬಹುಮತ ಬರೋದಿಲ್ಲ ಎಂದ ಕೈ ನಾಯಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts