ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಾಧುಗಳ ಮೇಲೆ ಹಲ್ಲೆ; ಹಿಂದೂ ಆಗಿರುವುದೇ ಅಪರಾಧ ಎಂದ ಬಿಜೆಪಿ

ಕಲ್ಕತ್ತಾ: ಪ್ರಸಿದ್ಧ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರಪ್ರದೇಶದ ಮೂವರು ಸಾಧುಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ. ಮಕರ ಸಂಕ್ರಾಂತಿ ಪ್ರಯುಕ್ತ ನಡೆಯುವ ಗಂಗಾಸಾಗರ ಮೇಳದಲ್ಲಿ ಭಾಗಿಯಾಗಲು ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಭಿಜಿತ್​ ಬ್ಯಾನರ್ಜಿ, ಉತ್ತರಪ್ರದೇಶ ಮೂಲದ ಮೂವರು ಸಾಧುಗಳು ಗಂಗಾಸಾಗರ ಮೇಳಕ್ಕೆ ತೇರಳುವ ಮಾರ್ಗಮಧ್ಯೆ ದಾರಿ ಹೇಗೆ … Continue reading ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಾಧುಗಳ ಮೇಲೆ ಹಲ್ಲೆ; ಹಿಂದೂ ಆಗಿರುವುದೇ ಅಪರಾಧ ಎಂದ ಬಿಜೆಪಿ