ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ; ಆರೋಪಿ ವಿರುದ್ಧ 30 ಪುಟಗಳ ಚಾರ್ಜ್ ಶೀಟ್!
ನವದೆಹಲಿ: ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದವನ ವಿರುದ್ಧವಾಗಿ ಉತ್ತರ ಪ್ರದೇಶದ ಬದೌನ್ ಪೊಲೀಸರು 30 ಪುಟಗಳ ಚಾರ್ಜ್ ಶೀಟ್ ದಾಖಲಿಸಿದ್ದಾರೆ. ಆರೋಪಿ ಮನೋಜ್ ಕುಮಾರ್, ಕಳೆದ ವರ್ಷ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 429ರ ಅಡಿ ಪ್ರಕರಣ ದಾಖಲಾಗಿತ್ತು.ಈತ ಇಟ್ಟಿಗೆಯೊಂದಕ್ಕೆ ಇಲಿಯನ್ನು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಲ್ಲುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಸತ್ತ ಇಲಿಯನ್ನು ಇಟ್ಟಿಗೆಯಲ್ಲಿ ಕಟ್ಟಿದ್ದ ದಾರದ ಸಮೇತ ಆರೋಪಿ ವಿಡಿಯೋದಲ್ಲಿ ತೋರಿಸಿದ್ದನು. ಸ್ಥಳೀಯ ಪ್ರಾಣಿ ಹಕ್ಕು ಕಾರ್ಯಕರ್ತರು … Continue reading ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ; ಆರೋಪಿ ವಿರುದ್ಧ 30 ಪುಟಗಳ ಚಾರ್ಜ್ ಶೀಟ್!
Copy and paste this URL into your WordPress site to embed
Copy and paste this code into your site to embed