ಯಾವ ಹುಡ್ಗಿಯೂ ಮದ್ವೆಗೆ ಒಪ್ಪಲಿಲ್ಲ ಎಂದು ಬೇಸತ್ತ ಯುವಕ ಆತ್ಮಹತ್ಯೆ!
ಬೆಂಗಳೂರು: ನೋಡಿದ ಹುಡುಗಿಯರೆಲ್ಲರೂ ತನ್ನನ್ನು ಮದುವೆ ಆಗಲು ನಿರಾಕರಿಸುತ್ತಿದ್ದುದರಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ನರಳಿ ಸಾವಿಗೀಡಾಗಿದ್ದಾನೆ. ನವೀನ್ (31) ಎಂಬಾತ ಆತ್ಮಹತ್ಯೆ ಮಾಡಿಕೊಂಡವ. ಬೆಂಗಳೂರಿನ ಆರ್ಎಂಸಿ ಯಾರ್ಡ್ ಬಳಿ ಈ ದುರ್ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದವರಾದ ಇವರ ಕುಟುಂಬ ಬೆಂಗಳೂರಿಗೆ ವಲಸೆ ಬಂದು ವಾಸವಿತ್ತು. ನವೀನ್ ಪೀಣ್ಯ ಬಳಿಯ ಗಾರ್ಮೆಂಟ್ಸ್ವೊಂದರಲ್ಲಿ ಕ್ವಾಲಿಟಿ ಕಂಟ್ರೋಲರ್ ಆಗಿ ಕೆಲಸ ಮಾಡುತ್ತಿದ್ದ. ನವೀನ್ಗೆ ಬಲಗೈ ಅಷ್ಟು ಸ್ವಾಧೀನದಲ್ಲಿ ಇರದ್ದರಿಂದ ಅದು ದುರ್ಬಲವಾಗಿತ್ತು. ಹೀಗಾಗಿ … Continue reading ಯಾವ ಹುಡ್ಗಿಯೂ ಮದ್ವೆಗೆ ಒಪ್ಪಲಿಲ್ಲ ಎಂದು ಬೇಸತ್ತ ಯುವಕ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed