ಯಾವ ಹುಡ್ಗಿಯೂ ಮದ್ವೆಗೆ ಒಪ್ಪಲಿಲ್ಲ ಎಂದು ಬೇಸತ್ತ ಯುವಕ ಆತ್ಮಹತ್ಯೆ!

ಬೆಂಗಳೂರು: ನೋಡಿದ ಹುಡುಗಿಯರೆಲ್ಲರೂ ತನ್ನನ್ನು ಮದುವೆ ಆಗಲು ನಿರಾಕರಿಸುತ್ತಿದ್ದುದರಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ನರಳಿ ಸಾವಿಗೀಡಾಗಿದ್ದಾನೆ. ನವೀನ್ (31) ಎಂಬಾತ ಆತ್ಮಹತ್ಯೆ ಮಾಡಿಕೊಂಡವ. ಬೆಂಗಳೂರಿನ ಆರ್​ಎಂಸಿ ಯಾರ್ಡ್ ಬಳಿ ಈ ದುರ್ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದವರಾದ ಇವರ ಕುಟುಂಬ ಬೆಂಗಳೂರಿಗೆ ವಲಸೆ ಬಂದು ವಾಸವಿತ್ತು. ನವೀನ್​ ಪೀಣ್ಯ ಬಳಿಯ ಗಾರ್ಮೆಂಟ್ಸ್​ವೊಂದರಲ್ಲಿ ಕ್ವಾಲಿಟಿ ಕಂಟ್ರೋಲರ್ ಆಗಿ ಕೆಲಸ ಮಾಡುತ್ತಿದ್ದ. ನವೀನ್​ಗೆ ಬಲಗೈ ಅಷ್ಟು ಸ್ವಾಧೀನದಲ್ಲಿ ಇರದ್ದರಿಂದ ಅದು ದುರ್ಬಲವಾಗಿತ್ತು. ಹೀಗಾಗಿ … Continue reading ಯಾವ ಹುಡ್ಗಿಯೂ ಮದ್ವೆಗೆ ಒಪ್ಪಲಿಲ್ಲ ಎಂದು ಬೇಸತ್ತ ಯುವಕ ಆತ್ಮಹತ್ಯೆ!