ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ
ಶ್ರೀನಗರ: ಇಂದು ಜಮ್ಮುಕಾಶ್ಮೀರದಲ್ಲಿ ಬಿಜೆಪಿ ಮುಖಂಡನೋರ್ವನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ, ಬಿಜೆಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬುಡ್ಗಾಮ್ ಜಿಲ್ಲೆಯ ಒಬಿಸಿ ಮೋರ್ಚಾ ಅಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಬುಡ್ಗಾಮ್ ಜಿಲ್ಲೆಯ ಬಿಜೆಪಿ ಎಂಎಂ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇರಿ ಒಟ್ಟು ನಾಲ್ವರು ರಾಜೀನಾಮೆ ನೀಡಿದ್ದಾರೆ. ಇಂದು ಮುಂಜಾನೆ ಉಗ್ರರು ಅಬ್ದುಲ್ ಮೇಲೆ ಗುಂಡು … Continue reading ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ
Copy and paste this URL into your WordPress site to embed
Copy and paste this code into your site to embed