ಒಂದೇ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆ..!

ತುಮಕೂರು: ಈ ಗ್ರಾಮದಲ್ಲಿ ಒಂದೇ ದಿನ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮಂಜುಳಾ (13), ಮಧು ಕುಮಾರ್ (13), ಮಹಾಲಕ್ಷ್ಮಿ (15) ಹಾಗೂ ಭಾನು (14) ಎಂಬ ಹೆಸರಿನ ಮಕ್ಕಳು ಕಣ್ಮರೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಬಾಣಗೆರೆ ಗ್ರಾಮದ ಮಲ್ಲಿಕಾರ್ಜುನ ಅವರ ಮಕ್ಕಳಾದ ಮಂಜುಳಾ ಹಾಗೂ ಮಧುಕುಮಾರ್, ಹಾಗೂ ಅದೇ ಗ್ರಾಮದ ಕೃಷ್ಣಪ್ಪನ ಮಕ್ಕಳಾದ ಮಹಾಲಕ್ಷ್ಮಿ ಹಾಗೂ ಭಾನು ಶನಿವಾರ ಮಧ್ಯಾಹ್ನ ಮನೆಯಿಂದ ಹೋದವರು … Continue reading ಒಂದೇ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆ..!