ಅಂತರ್ಜಾತಿ ಮದುವೆಯಾದ ಬೆನ್ನಲ್ಲೇ ಕಿಡ್ನಾಪ್ ಆಗಿರುವ ಯುವತಿಯನ್ನು ಪತ್ತೆ ಹಚ್ಚದ ಪೊಲೀಸರ ವಿರುದ್ಧ ನೆಟ್ಟಿಗರ ಆಕ್ರೋಶ!​​

ಸೇಲಂ: ದಲಿತ ಯುವಕನೊಂದಿಗೆ ಅಂತರ್ಜಾತಿ ವಿವಾಹವಾಗಿ ಅಪರಹರಣಕ್ಕೊಳಗಾಗಿರುವ ಯುವತಿಯನ್ನು ನಾಲ್ಕು ದಿನ ಕಳೆದರೂ ಪೊಲೀಸರು ರಕ್ಷಣೆ ಮಾಡಡಿರುವುದರಿಂದ ಆಕ್ರೋಶಗೊಂಡಿರುವ ಜನರು ಸಾಮಾಜಿಕ ಜಾಲತಾಣದಲ್ಲಿ “ಎಲಮತಿ ಎಲ್ಲಿ” (#WhereIsElamathi) ಎಂಬ ಹ್ಯಾಶ್​ಟ್ಯಾಗ್​ ಮೂಲಕ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನವದಂಪತಿ ಪಿ. ಸೆಲ್ವನ್​(25) ಮತ್ತು ಜೆ. ಎಲಮತಿ(23) ಈರೋಡ್​ ಜಿಲ್ಲೆಯ ಭವಾನಿ ಬಳಿಯ ಗ್ರಾಮದವರು. ಮಾರ್ಚ್​ 9ರಂದು ಸಪ್ತಪದಿ ತುಳಿದಿದ್ದರು. ಡ್ರಾವಿಡರ್​ ವಿದುಥಲೈ ಕಜಗಂ(ಡಿವಿಕೆ) ಸಂಘಟನೆಯ ಸದಸ್ಯ ಕವೈ ಈಶ್ವರನ್ ಮುಂದೆ ನಿಂತು ಸೇಲಂ ಜಿಲ್ಲೆಯ ಕೊಳತೂರ್​ ಬ್ಲಾಕ್​ನ ಕವಲಂದಿಯೂರ್​ನಲ್ಲಿ … Continue reading ಅಂತರ್ಜಾತಿ ಮದುವೆಯಾದ ಬೆನ್ನಲ್ಲೇ ಕಿಡ್ನಾಪ್ ಆಗಿರುವ ಯುವತಿಯನ್ನು ಪತ್ತೆ ಹಚ್ಚದ ಪೊಲೀಸರ ವಿರುದ್ಧ ನೆಟ್ಟಿಗರ ಆಕ್ರೋಶ!​​