ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಂದಕಕ್ಕೆ ಉರುಳಿದ ಕಾರು; ನಾಲ್ವರು ಮೃತ್ಯು

ಮುಂಬೈ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200ಅಡಿ ಕಂದಕಕ್ಕೆ ಉರುಳಿದ ಪರಿಣಾಮ ತೆಲಂಗಾಣ ಮೂಲದ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಮರಾವತಿ-ಚಿಕಲ್ದಾರ ನಡುವಿನ ಮಡ್ಕಿ ಎಂಬ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದುರ್ದೈವಿಗಳು ತೆಲಂಗಾಣದ ಆದಿಲಾಬಾದ್​ ನಿವಾಸಿಗಳು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕರಣ; ಬಂಧಿತ ಗಗನ್​ಗೂ ನಮಗೂ ಯಾವುದೇ ಸಂಬಂಧವಿಲ್ಲ: ಸಾಲುಮರದ ತಿಮ್ಮಕ್ಕ ಘಟನೆ … Continue reading ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಂದಕಕ್ಕೆ ಉರುಳಿದ ಕಾರು; ನಾಲ್ವರು ಮೃತ್ಯು