ಪರಿಷತ್​ ಚುನಾವಣೆ: ನಾಲ್ಕು ಕ್ಷೇತ್ರಗಳ ಮತ ಎಣಿಕೆ ಮುಂದೂಡಿಕೆ!

ಬೆಂಗಳೂರು: ನಾಲ್ಕು ಕ್ಷೇತ್ರಗಳ ಪರಿಷತ್ ಚುನಾವಣೆ ಮತ ಎಣಿಕೆ ದಿನಾಂಕ ಮುಂದೂಡಿಕೆಯಾಗಿದ್ದು, ಚುನಾವಣಾ ಆಯೋಗ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆದಿದೆ. ತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ನಿಂತಿದ್ದು, ಅದರು ಬಹಿರಂಗಕ್ಕೆ ಇನ್ನು ಕಲವೇ ಗಂಟೆಗಳು ಬಾಕಿ ಇತ್ತು. ಅಷ್ಟರಲ್ಲಿ ಅಧಿಸೂಚನೆಗೆ ತಿದ್ದುಪಡಿ ಮಾಡಿರುವ ಚುನಾವಣಾ ಆಯೋಗ. ಮತ ಎಣಿಕೆಗೆ ನಿಗದಿಯಾಗಿದ್ದ ದಿನಾಂಕವನ್ನು ಮುಂದೂಡಿದೆ. ಇದೀಗ ನವೆಂಬರ್ 2ರ ಬದಲು … Continue reading ಪರಿಷತ್​ ಚುನಾವಣೆ: ನಾಲ್ಕು ಕ್ಷೇತ್ರಗಳ ಮತ ಎಣಿಕೆ ಮುಂದೂಡಿಕೆ!