ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಪೌರತ್ವ ಗ್ಯಾರಂಟಿ: ಪರ-ವಿರೋಧ ಹೋರಾಟದ ನಂತರ ತಾರ್ಕಿಕ ಅಂತ್ಯ

ನೆರೆ ರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ನಾಗರಿಕತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಲು ಕೇಂದ್ರ ಸರ್ಕಾರ ಸೋಮವಾರ ಸಂಜೆ ಅಧಿಸೂಚನೆ ಪ್ರಕಟಿಸಿದೆ. ಧಾರ್ವಿುಕ ಕಿರುಕುಳ ಅಥವಾ ಹಿಂಸಾಚಾರಕ್ಕೆ ತುತ್ತಾಗಿ 2014ರ ಡಿಸೆಂಬರ್ 31ರವರೆಗೆ ಭಾರತಕ್ಕೆ ವಲಸೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಹಾಗೂ ಕ್ರೖೆಸ್ತರಿಗೆ ಭಾರತದ ಪೌರತ್ವ ಸಿಗಲಿದೆ. ಈ ಕಾನೂನು ಈಗಿರುವ ಭಾರತೀಯ ನಾಗರಿಕರಿಗೆ ಅನ್ವಯವಾಗುವುದಿಲ್ಲ ಮತ್ತು ಯಾರದ್ದೇ ನಾಗರಿಕತ್ವವನ್ನು ಕಿತ್ತುಕೊಳ್ಳುವುದಿಲ್ಲ. ನೆರೆಯ ರಾಷ್ಟ್ರಗಳಲ್ಲಿ ಧಾರ್ವಿುಕ … Continue reading ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಪೌರತ್ವ ಗ್ಯಾರಂಟಿ: ಪರ-ವಿರೋಧ ಹೋರಾಟದ ನಂತರ ತಾರ್ಕಿಕ ಅಂತ್ಯ