ಜನರಿಗೆ ಕ್ರಿಪ್ಟೋ ಧೋಖಾ!; ಲಾಭದ ನೆಪದಲ್ಲಿ 40 ಕೋಟಿ ರೂ. ವಂಚನೆ: ನಾಲ್ವರ ಬಂಧನ
ಬೆಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನೂರಾರು ಜನರಿಂದ ಹಣ ಹೂಡಿಕೆ ಮಾಡಿಸಿಕೊಂಡು 40 ಕೋಟಿ ರೂ.ಗೂ ಅಧಿಕ ಪ್ರಮಾಣದಲ್ಲಿ ವಂಚಿಸಿದ್ದ ಶೇರ್ಹ್ಯಾಶ್ ಸಂಸ್ಥೆಯ ನಿರ್ದೇಶಕರು ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಭಾರತ ಮೂಲದ ಶೀತಲ್ ಬಾಸ್ತವುದ್, ಜಬಿವುಲ್ಲಾ ಖಾನ್, ಇಮ್ರಾನ್ ರಿಯಾಜ್, ರೆಹಮತ್ ಉಲ್ಲಾ ಖಾನ್ ಬಂಧಿತರು. ಆರೋಪಿಗಳು 44 ಬ್ಯಾಂಕ್ ಖಾತೆಗಳಲ್ಲಿ ಇಟ್ಟಿದ್ದ 15 ಕೋಟಿ ರೂ. ಫ್ರೀಜ್ ಮಾಡಲಾಗಿದೆ. 1 ಕೆಜಿ 650 ಗ್ರಾಂ ಚಿನ್ನ, 78 … Continue reading ಜನರಿಗೆ ಕ್ರಿಪ್ಟೋ ಧೋಖಾ!; ಲಾಭದ ನೆಪದಲ್ಲಿ 40 ಕೋಟಿ ರೂ. ವಂಚನೆ: ನಾಲ್ವರ ಬಂಧನ
Copy and paste this URL into your WordPress site to embed
Copy and paste this code into your site to embed