More

    ಸಿಎಂ ಯಡಿಯೂರಪ್ಪರ ಮನೆಗೆ ಸಂತರ ದಂಡು! 40 ಸ್ವಾಮೀಜಿಗಳ ಬೇಡಿಕೆ ಏನು?

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಲು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಲು 40ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ನಿವಾಸ ಕಾವೇರಿಗೆ ಆಗಮಿಸಿದ್ದರು.

    ಇಂದು(ಮಂಗಳವಾರ) ಸಂಜೆ 4 ಗಂಟೆಗೆ ಸಿಎಂ ನಿವಾಸದಲ್ಲಿ ಬಿಎಸ್​ವೈ ಅವರ ಭೇಟಿಗೆ ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದಿತ್ತು.

    ಸಿಎಂ ಯಡಿಯೂರಪ್ಪರ ಮನೆಗೆ ಸಂತರ ದಂಡು! 40 ಸ್ವಾಮೀಜಿಗಳ ಬೇಡಿಕೆ ಏನು?ದಾವಣಗೆರೆ ಕಾರ್ಯಕ್ರಮದಿಂದ ವಾಪಸ್ ಆಗಿ ವಿಶ್ರಾಂತಿಯಲ್ಲಿದ್ದ ಸಿಎಂ, ಕಾವೇರಿ ನಿವಾಸದ ಬಳಿ ಸ್ವಾಮೀಜಿಗಳ ನಿಯೋಗ ಬಂದ ಸುದ್ದಿ ತಿಳಿಯುತ್ತಿದ್ದಂತೆ ಮಾತನಾಡಿಸಲು ಹೊರ ಬಂದರು.

    ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿ, 106 ಒಳಪಂಗಡಗಳು ಲಿಂಗಾಯತರಲ್ಲಿವೆ, 32 ಒಳಪಂಗಡಗಳು ಒಬಿಸಿಯಡಿ ಸೇರಿವೆ. ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕು ಎಂದು ಸಿಎಂಗೆ ಸ್ವಾಮೀಜಿಗಳ ನಿಯೋಗ‌ ಮನವಿ ಸಲ್ಲಿಸಿತು.

    ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

    ವಿಧಾನಪರಿಷತ್​ಗೆ ಹೊಸ ಚೇರ್ಮನ್ ಬಸವರಾಜ ಹೊರಟ್ಟಿ! ಕಾಂಗ್ರೆಸ್​ ಫುಲ್​ ಸೈಲೆಂಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts