ಉಡುಪಿಯಲ್ಲಿ ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು; ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಕ್ರಮ
ಉಡುಪಿ: ಮಾದಕ ವಸ್ತು ಸೇವಿಸುತ್ತಿದ್ದ ಮಣಿಪಾಲ ವಿವಿಯ 42 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಅಮಾನತಾದ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ತರಗತಿಗೆ ಹಾಜರಾಗುವಂತಿಲ್ಲ ಹಾಗೂ ವಿಶ್ವ ವಿದ್ಯಾಲಯಕ್ಕೆ ಸೇರಿದ ಯಾವುದೇ ಸೌಲಭ್ಯಗಳನ್ನು ಬಳಸುವಂತಿಲ್ಲ ಎಂದು ವಿವಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಲಾಗಿದ್ದು, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಹಲವು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ಗಳನ್ನ ವಶಕ್ಕೆ ತೆಗೆದುಕೊಂಡಿದ್ದು, ಅವರಿಂದ ಗ್ರಾಹಕರು ಯಾರು … Continue reading ಉಡುಪಿಯಲ್ಲಿ ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು; ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಕ್ರಮ
Copy and paste this URL into your WordPress site to embed
Copy and paste this code into your site to embed