ಈ ಒಂದು ಮಾತಿಗೆ ನಡೆದೇ ಹೋಯ್ತು ಘೋರ ದುರಂತ: ಯುವಕನ ಪರಿಚಯವೇ 48ರ ಮಹಿಳೆ ಪ್ರಾಣಕ್ಕೆ ಕುತ್ತಾಯ್ತು!
ಬೆಂಗಳೂರು: ಮಹಿಳೆಯನ್ನು ಕೊಲೆ ಮಾಡಿ ಆಕೆಯ ಶವವನ್ನು ನಗರದ ಹೊರ ವಲಯದಲ್ಲಿ ಎಸೆದು ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಹುಣಸಮಾರನಹಳ್ಳಿ ನಿವಾಸಿ ಭೀಮರಾವ್(22) ಬಂಧಿತ. ಆರೋಪಿ ಫೆ.೨೭ರಂದು ಇಂದಿರಾನಗರ ನಿವಾಸಿ ದೀಪಾ(48) ಎಂಬಾಕೆಯನ್ನು ಕಬ್ಬಿಣ ರಾಡ್ನಿಂದ ಹೊಡೆದು ಕೊಲೆಗೈದಿದ್ದ. ಬಳಿಕ ಬಾಗಲೂರು ಠಾಣೆ ವ್ಯಾಪ್ತಿಯ ಸಾತನೂರು ಹೊಸಹಳ್ಳಿ ಗ್ರಾಮದ ಬಳಿ ಮೃತದೇಹ ಎಸೆದು ಪರಾರಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಿಬಿಐ ಬಳಿಕ ಮನೀಶ್ ಸಿಸೋಡಿಯಾಗೆ ಇಡಿ ಶಾಕ್: ಅಕ್ರಮ ಹಣ … Continue reading ಈ ಒಂದು ಮಾತಿಗೆ ನಡೆದೇ ಹೋಯ್ತು ಘೋರ ದುರಂತ: ಯುವಕನ ಪರಿಚಯವೇ 48ರ ಮಹಿಳೆ ಪ್ರಾಣಕ್ಕೆ ಕುತ್ತಾಯ್ತು!
Copy and paste this URL into your WordPress site to embed
Copy and paste this code into your site to embed