ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಹಣ ಹಂಚಿಕೆ ಆರೋಪ; ಪರಾಜಿತ ಅಭ್ಯರ್ಥಿ ಸೇರಿದಂತೆ ಐವರು ಅರೆಸ್ಟ್
ಬೆಳಗಾವಿ: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚುತ್ತಿದ್ದ ಐವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯು ಬೆಳಗಾವಿ ಜಿಲ್ಲೆ ಗೋಕಾಕ್ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಬಂಧಿತರಿಂದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, … Continue reading ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಹಣ ಹಂಚಿಕೆ ಆರೋಪ; ಪರಾಜಿತ ಅಭ್ಯರ್ಥಿ ಸೇರಿದಂತೆ ಐವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed