ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಪರ ಹಣ ಹಂಚಿಕೆ ಆರೋಪ; ಪರಾಜಿತ ಅಭ್ಯರ್ಥಿ ಸೇರಿದಂತೆ ಐವರು ಅರೆಸ್ಟ್​

ಬೆಳಗಾವಿ: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಹೆಬ್ಬಾಳ್ಕರ್​ ಪರ ಹಣ ಹಂಚುತ್ತಿದ್ದ ಐವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯು ಬೆಳಗಾವಿ ಜಿಲ್ಲೆ ಗೋಕಾಕ್​ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಬಂಧಿತರಿಂದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಕಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, … Continue reading ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಪರ ಹಣ ಹಂಚಿಕೆ ಆರೋಪ; ಪರಾಜಿತ ಅಭ್ಯರ್ಥಿ ಸೇರಿದಂತೆ ಐವರು ಅರೆಸ್ಟ್​