ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು! ಕಠಿಣ ಕ್ರಮಕ್ಕೆ ಮುಂದಾದ ರೈಲ್ವೇ ಇಲಾಖೆ

ನವದೆಹಲಿ: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದರೆ, ಅಂತಹವರನ್ನು ಐದು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು. ರೈಲುಗಳಿಗೆ ಕಲ್ಲೆಸೆಯುವುದ ಅಪರಾಧ. ಕೃತ್ಯ ಎಸಗಿದವರನ್ನು ಸೆಕ್ಷನ್ 153 ರೈಲ್ವೇ ಆ್ಯಕ್ಟ್ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆ(South Central Railway) ಆದೇಶ ಹೊರಡಿಸಿದೆ. ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದಕ್ಷಿಣ ರೈಲ್ವೇ ಸಾರ್ವಜನಿಕರಲ್ಲಿ ಮನವಿ ಮಾಡಿ, ಎಚ್ಚರಿಕೆ ನೀಡಿದೆ. ವಂದೇ ಭಾರತ್ … Continue reading ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು! ಕಠಿಣ ಕ್ರಮಕ್ಕೆ ಮುಂದಾದ ರೈಲ್ವೇ ಇಲಾಖೆ