ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರ್ಕೊಂಡು ಬರಬೇಕು; ಸಿದ್ದರಾಮಯ್ಯ ಆಡಿಯೋ ವೈರಲ್

ಬೆಂಗಳೂರು: ಪಕ್ಷದ ಪ್ರಚಾರ ಸಭೆಗಳಿಗೆ ಹೆಚ್ಚು ಜನರನ್ನು ಕರೆ ತರಬೇಕು. ಐನೂರು ರೂಪಾಯಿ ನೀಡಿ ಜನರನ್ನು ಸೇರಿಸುವ ವ್ಯವಸ್ಥೆ ಮಾಡಬೇಕು ಎಂದು ಬೆಳಗಾವಿಯ ಪ್ರಜಾಧ್ವನಿ ಸಮಾವೇಶ ಮುಗಿಸಿ ವಾಪಸ್ ಆಗುತ್ತಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯ ಮಾತಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಏನಿದೆ?:  ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರೆದುಕೊಂಡು ಬರಬೇಕು. ಬಿಜೆಪಿಯವರು ಕರೆದುಕೊಂಡು ಬರುತ್ತಾರೆ​. ನಾವು ಜನರನ್ನ ಸೇರಿಸಬೇಕು ಅಂತಾ ಪ್ರಜಾಧ್ವನಿ ಯಾತ್ರೆ ಬಸ್​ನಲ್ಲಿ ಸಿದ್ದರಾಮಯ್ಯ ಆಡಿದ ಮಾತು ವೈರಲ್ ವೈರಲ್ ಆಗಿದೆ. ಕೆಪಿಸಿಸಿ … Continue reading ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರ್ಕೊಂಡು ಬರಬೇಕು; ಸಿದ್ದರಾಮಯ್ಯ ಆಡಿಯೋ ವೈರಲ್