ಕಾರ್​ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಶಿವಮೊಗ್ಗ: ಕಾರ್​ ಶೋರೂಮ್​ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗದ ಶೇಷಾದ್ರಿಪುರಂನ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: 5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ನಾಳೆ ಕೇಂದ್ರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಆದರೆ ಅದನ್ನು ಅಗ್ನಿಶಾಮಕ ದಳದ … Continue reading ಕಾರ್​ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ