ಚಿನ್ನ ಲೇಪಿತ ಪಾದರಕ್ಷೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ಭಕ್ತ: ಪಾದುಕೆಗಳ ಬೆಲೆ ಕೇಳಿದ್ರೆ ಬೆರಗಾಗ್ತೀರಾ!

ಹೈದರಾಬಾದ್​: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯವಾದ ರಾಮ ಮಂದಿರ ಉದ್ಘಾಟನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ಅಸಂಖ್ಯಾತ ಹಿಂದುಗಳು ದಿನಗಣನೆ ಮಾಡುತ್ತಿದ್ದಾರೆ. ರಾಮಲಲ್ಲಾ ವಿಗ್ರಹ ಸ್ಥಾಪನೆಗೆ ಸಾಕ್ಷಿಯಾಗಲು ಸಹಸ್ರಾರು ಜನರು ಕಾಯುತ್ತಿದ್ದಾರೆ. ಇದರ ನಡುವೆ ಹರಕೆಯೊತ್ತ ಕೆಲವರು ಈಗಾಗಲೇ ಅಯೋಧ್ಯೆಯತ್ತ ಸಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಗೆ ಪಾದಯಾತ್ರೆ ಕೈಗೊಂಡ ಸುದ್ದಿಯನ್ನು ಓದಿದ್ದೆವು. ಇದೀಗ 64 ವರ್ಷದ ವ್ಯಕ್ತಿಯೊಬ್ಬರು ಹೊರಕೆಯನ್ನು ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ. ಅಯೋಧ್ಯೆ … Continue reading ಚಿನ್ನ ಲೇಪಿತ ಪಾದರಕ್ಷೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ಭಕ್ತ: ಪಾದುಕೆಗಳ ಬೆಲೆ ಕೇಳಿದ್ರೆ ಬೆರಗಾಗ್ತೀರಾ!