ವಿದ್ಯುತ್ ಅವಘಡದಿಂದ ಕೊಟ್ಟಿಗೆಯಲ್ಲಿದ್ದ 7 ಆಕಳುಗಳು ಸಜೀವ ದಹನ

– 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳು ಸುಟ್ಟು ಕರಕಲು ಕಾರವಾರ: ಜಾನುವಾರುಗಳಿದ್ದ ಕೊಟ್ಟಿಗೆಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶಾರ್ಟ್ ಸರ್ಕಿಟ್​​ನಿಂದ 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳುಗಳು ಸಾವನ್ನಪ್ಪಿವೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹಳೂರನಲ್ಲಿ ನಡೆದಿದೆ.  ಇದನ್ನೂ ಓದಿ: ಅಣ್ಣನ ಮಗಳನ್ನು ಮದುವೆಯಾದ ಯುವಕ; ಈ ವಿವಾಹಕ್ಕೆ ಗ್ರಾಮಸ್ಥರಿಂದ ವಿರೋಧ ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹಳೂರ ಓಣೆಯ ಮಂಜುನಾಥ ಶೇಟ್ ಎಂಬುವರಿಗೆ ಸೇರಿದ ಜಾನುವಾರುಗಳು … Continue reading ವಿದ್ಯುತ್ ಅವಘಡದಿಂದ ಕೊಟ್ಟಿಗೆಯಲ್ಲಿದ್ದ 7 ಆಕಳುಗಳು ಸಜೀವ ದಹನ