ಭೀಕರ ರಸ್ತೆ ಅಪಘಾತ: ಆರು ಮಂದಿ ದುರ್ಮರಣ, 13 ಜನರಿಗೆ ಗಾಯ

ನಾಗುರ್​: ಭೀಕರ ಅಪಘಾತವೊಂದರಲ್ಲಿ ಆರು ಜನ ಮೃತಪಟ್ಟು, 13 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಪುಣೆ-ನಾಗುರ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಬಸ್ ಪ್ರಯಾಣಿಕರು ಮತ್ತು ಎರಡೂ ವಾಹನಗಳ ಚಾಲಕರು ಸೇರಿದ್ದಾರೆ. ಇದನ್ನೂ ಓದಿ: ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಶಿವಣ್ಣ ಬೇಸರ: ಸಮಾಧಾನಿಸಲು ಭೇಟಿ ನೀಡಿದರೇ ಸುರ್ಜೆವಾಲಾ? ಇಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಟ್ರಕ್ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಪುಣೆಯ ಮೆಹೆಕರ್‌ನಿಂದ ಬರುತ್ತಿದ್ದ ಬಸ್​ ಎದುರಿನಿಂದ ಬಂದ ಟ್ರಕ್‌ಗೆ ಡಿಕ್ಕಿಯಾಗಿದ್ದು, … Continue reading ಭೀಕರ ರಸ್ತೆ ಅಪಘಾತ: ಆರು ಮಂದಿ ದುರ್ಮರಣ, 13 ಜನರಿಗೆ ಗಾಯ