ಪಟಿಯಾಲಾ: ನಗರದ ತರಕಾರಿ ಮಾರುಕಟ್ಟೆ ಪ್ರವೇಶಿಸಲು ಪಾಸ್ ಕೇಳಿದ್ದ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಕೈಯನ್ನೇ ಕತ್ತರಿಸಿ ಗುರುದ್ವಾರದಲ್ಲಿ ಅಡಗಿದ್ದ ಏಳು ಜನರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನತ್ತಿದ್ದರು. ಹಲ್ಲೆಕೋರರು ಪಟಿಯಾಲಾ ಹೊರವಲಯದ ಬಲ್ಬೆರಾ ಗ್ರಾಮದಲ್ಲಿದ್ದ ಸಿಖ್ಖರ ನಿಹಾಂಗ್ ಪಂಗಡಕ್ಕೆ ಸೇರಿದ ಗುರುದ್ವಾರ ಪ್ರವೇಶಿಸಿ ಆಶ್ರಯ ಪಡೆದಿದ್ದರು. ಬಳಿಕ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮನ್ದೀಪ್ ಸಿಂಗ್ ಹಾಗೂ ಇತರ ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಪಡೆಯೊಂದಿಗೆ ಗುರುದ್ವಾರ ಸುತ್ತುವರಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ … Continue reading ಪಾಸ್ ಕೇಳಿದ್ದ ಎಎಸ್ಐ ಕೈ ಕತ್ತರಿಸಿ ಗುರುದ್ವಾರದಲ್ಲಿ ಅಡಗಿದ್ದವರ ಬಂಧನ: ತರಕಾರಿ ಕೊಳ್ಳಲು ಬಂದವರಿಂದ ಮಾರಣಾಂತಿಕ ಹಲ್ಲೆ
Copy and paste this URL into your WordPress site to embed
Copy and paste this code into your site to embed