ಕಾಲುಸಂಕದಿಂದ ಬಿದ್ದ ಸ್ಥಳದ ಬಳಿಯೇ 2 ದಿನಗಳ ಬಳಿಕ ಬಾಲಕಿಯ ಶವ ಪತ್ತೆ!

ಕುಂದಾಪುರ: ಶಾಲೆಯಿಂದ ಮನೆಗೆ ವಾಪಸಾಗುವಾಗ ಕಾಲುಸಂಕದಿಂದ ಕಾಲು ಜಾರಿ ನದಿಗೆ ಬಿದ್ದು ಸೋಮವಾರ ನಾಪತ್ತೆಯಾಗಿದ್ದ ಕಾಲ್ತೋಡು ಗ್ರಾಮದ ಚಪ್ಪರಿಕೆ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ, ಸೋಮವಾರ ಸಂಜೆ ಶಾಲೆಯಿಂದ ಬರುವಾಗ ಕಾಲುಸಂಕದಿಂದ ಜಾರಿ ಬಿದ್ದಿದ್ದಳು. ಸೋಮವಾರ, ಮಂಗಳವಾರ ಎರಡು ದಿನ ಹುಡುಕಾಡಿದ್ದರೂ ಈಕೆ ಪತ್ತೆ ಆಗಿರಲಿಲ್ಲ. ಆದರೆ ಆಕೆ ಬಿದ್ದ ಸ್ಥಳದಿಂದ ಸುಮಾರು 4 … Continue reading ಕಾಲುಸಂಕದಿಂದ ಬಿದ್ದ ಸ್ಥಳದ ಬಳಿಯೇ 2 ದಿನಗಳ ಬಳಿಕ ಬಾಲಕಿಯ ಶವ ಪತ್ತೆ!