ನೇಣಿಗೇರುವ ಮುನ್ನ ಇಡೀ ರಾತ್ರಿ ನಾಲ್ವರು ಅಪರಾಧಿಗಳ ವರ್ತನೆ ಹೇಗಿತ್ತು? ಅಧಿಕಾರಿಗಳು ಹೇಳಿದ್ದೇನು?

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಏಳು ವರ್ಷ ತಡವಾದರೂ ಕೊನೆಗೂ ನ್ಯಾಯ ದೊರೆತಿದೆ. ಇಂದು ಬೆಳಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳನ್ನು ನೇಣುಗಂಬಕ್ಕೆ ಏರಿಸಲಾಗಿದೆ. 3 ಗಂಟೆ ಸುಮಾರಿಗೆ ಅಪರಾಧಿಗಳು ಸಲ್ಲಿಸಿದ್ದ ಅಂತಿಮ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದ ಎರಡೂವರೆ ಗಂಟೆಯ ಬಳಿಕ ಅಪರಾಧಿಗಳನ್ನು ಹ್ಯಾಂಗ್​ಮನ್​ ಪವನ್​ ಜಲ್ಲಾ ತಿಹಾರ್​ ಜೈಲಿನಲ್ಲಿ ನೇಣಿಗೇರಿಸಿದರು. ನೇಣುಗಂಬಕ್ಕೇರುವ ಕೆಲ ಸಮಯಗಳ ಮುಂಚೆಯೇ ಅಪರಾಧಿಗಳ ಪರ ವಕೀಲ ಗಲ್ಲುಶಿಕ್ಷೆಗೆ ತಡೆಕೋರಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಕರೊನಾ ವೈರಸ್ ಕಾರಣದಿಂದಾಗಿ ದಾಖಲೆಗಳ … Continue reading ನೇಣಿಗೇರುವ ಮುನ್ನ ಇಡೀ ರಾತ್ರಿ ನಾಲ್ವರು ಅಪರಾಧಿಗಳ ವರ್ತನೆ ಹೇಗಿತ್ತು? ಅಧಿಕಾರಿಗಳು ಹೇಳಿದ್ದೇನು?