ಸುಡಾನ್ನಿಂದ 754 ಮಂದಿ ಸ್ವದೇಶಕ್ಕೆ ವಾಪಸ್: ಆಪರೇಷನ್ ಕಾವೇರಿ ಮೂಲಕ ಈವರೆಗೆ 1,360 ಭಾರತೀಯರ ರಕ್ಷಣೆ
ನವದೆಹಲಿ: ಸಂಘರ್ಷ ಪೀಡಿತ ಸುಡಾನ್ನಲ್ಲಿ ಸಿಲುಕಿರುವ ವರ ಪೈಕಿ 754 ಮಂದಿ ಶುಕ್ರವಾರ ಸ್ವದೇಶಕ್ಕೆ ಬಂದಿದ್ದಾರೆ. 392 ಜನರು ಸಿ-17 ಗ್ಲೋಬಲ್ ಮಾಸ್ಟರ್ ವಿಮಾನದಲ್ಲಿ ನವದೆಹಲಿಗೆ ಬಂದಿದ್ದು, ವಾಯುಪಡೆಯ ಇನ್ನೊಂದು ವಿಮಾನ 362 ಮಂದಿಯನ್ನು ಬೆಂಗಳೂರಿಗೆ ಕರೆತಂದಿದೆ. ಸುಡಾನ್ನಿಂದ ಆಪರೇಷನ್ ಕಾವೇರಿ ಮೂಲಕ ಈವರೆಗೆ 1,360 ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಸುಡಾನ್ನಲ್ಲಿರುವ ಭಾರತೀಯರನ್ನು ರೇವು ಪಟ್ಟಣ ಪೋರ್ಟ್ ಸುಡಾನ್ಗೆ ಕರೆತರಲಾಗುತ್ತಿದ್ದು ಅಲ್ಲಿಂದ ಮೊದಲ ಹಂತದಲ್ಲಿ ಸೌದಿ ಅರೇಬಿಯಾದ ಜೆಡ್ಡಾಕ್ಕೆ … Continue reading ಸುಡಾನ್ನಿಂದ 754 ಮಂದಿ ಸ್ವದೇಶಕ್ಕೆ ವಾಪಸ್: ಆಪರೇಷನ್ ಕಾವೇರಿ ಮೂಲಕ ಈವರೆಗೆ 1,360 ಭಾರತೀಯರ ರಕ್ಷಣೆ
Copy and paste this URL into your WordPress site to embed
Copy and paste this code into your site to embed