ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ
ರಾಮೇಶ್ವರಂ: ಶ್ರಿಲಂಕಾದ ತಲೈಮನ್ನಾರ್ನಿಂದ ತಮಿಳುನಾಡಿನ ರಾಮೇಶ್ವರಂನ ಧನುಷ್ಕೋಡಿಗೆ ಈಜುವ ವೇಳೆ ಬೆಂಗಳೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಗೋಪಾಲ್ ರಾವ್ (78) ಎಂದು ಗುರುತಿಸಲಾಗಿದ್ದು, ಇವರು ಸೆಪ್ಟಜೆನೆರಿಯನ್ ಈಜುಪಟು ಎಂದು ತಿಳಿದು ಬಂದಿದೆ. ರಿಲೇ ಈಜು ಸ್ಪರ್ಧೆಯಲ್ಲಿ ಗೋಪಾಲ್ ರಾವ್ ಅವರು ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ; ನಿರಂಜನ್ ಹಿರೇಮಠ್ ಬಳಿ ಕ್ಷಮೆಯಾಚಿಸಿದ ಸಿಎಂ ರಿಲೇ ಈಜು ಸ್ಪರ್ಧೆಯ ಭಾಗವಾಗಿ ಸ್ಪರ್ಧಾಳುಗಳು ಶ್ರೀಲಂಕಾದಿಂದ ಪಾಕ್ ಜಲಸಂಧಿಯ ಮೂಲಕ ಭಾರತದತ್ತ … Continue reading ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ
Copy and paste this URL into your WordPress site to embed
Copy and paste this code into your site to embed