ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ

ರಾಮೇಶ್ವರಂ: ಶ್ರಿಲಂಕಾದ ತಲೈಮನ್ನಾರ್​ನಿಂದ ತಮಿಳುನಾಡಿನ ರಾಮೇಶ್ವರಂನ ಧನುಷ್ಕೋಡಿಗೆ ಈಜುವ ವೇಳೆ ಬೆಂಗಳೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಗೋಪಾಲ್​ ರಾವ್​ (78) ಎಂದು ಗುರುತಿಸಲಾಗಿದ್ದು, ಇವರು ಸೆಪ್ಟಜೆನೆರಿಯನ್ ಈಜುಪಟು ಎಂದು ತಿಳಿದು ಬಂದಿದೆ. ರಿಲೇ ಈಜು ಸ್ಪರ್ಧೆಯಲ್ಲಿ ಗೋಪಾಲ್​ ರಾವ್​ ಅವರು ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ; ನಿರಂಜನ್ ಹಿರೇಮಠ್​ ಬಳಿ ಕ್ಷಮೆಯಾಚಿಸಿದ ಸಿಎಂ ರಿಲೇ ಈಜು ಸ್ಪರ್ಧೆಯ ಭಾಗವಾಗಿ ಸ್ಪರ್ಧಾಳುಗಳು ಶ್ರೀಲಂಕಾದಿಂದ ಪಾಕ್​ ಜಲಸಂಧಿಯ ಮೂಲಕ ಭಾರತದತ್ತ … Continue reading ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರು ಮೂಲದ ವ್ಯಕ್ತಿ ನಿಧನ