ಇವರೆಷ್ಟು ಪ್ರಭಾವಿಗಳು…! ವಿಶೇಷ ವಿಮಾನದಲ್ಲಿ ಪರಾರಿಯಾಗುತ್ತಿದ್ದ ಮಲೇಷ್ಯಾದ 8 ತಬ್ಲಿಘಿಗಳು

ಕೋವಿಡ್​-19 ಕಾಯಿಲೆಯ ಹಾಟ್​ಸ್ಪಾಟ್​ ಆಗಿರುವ ನವದೆಹಲಿಯ ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದವರಿಗಾಗಿ ದೇಶದೆಲ್ಲೆಡೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಪೊಲೀಸರ ಕಣ್ತಪ್ಪಿಸಿ ದೆಹಲಿಯಲ್ಲಿಯೇ ಅಡಗಿದ್ದು, ವಿಶೇಷ ವಿಮಾನದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ ಎಂಟು ಜನರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಇವರೆಷ್ಟು ಪ್ರಭಾವಿಗಳು ಎಂಬುದು ಗೊತ್ತಾಗುತ್ತದೆ. ಜಮಾತ್​ನಲ್ಲಿ ಪಾಲ್ಗೊಂಡವರು ಯಾರಾದರೂ ಇದ್ದಲ್ಲಿ, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ತಪಾಸಣೆಗೆ ಒಳಗಾಗಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪದೆಪದೇ ಮನವಿ ಮಾಡಿಕೊಳ್ಳುತ್ತಿವೆ. ಹೀಗಿದ್ದರೂ ದೆಹಲಿಯಲ್ಲಿಯೇ ಇದ್ದು, … Continue reading ಇವರೆಷ್ಟು ಪ್ರಭಾವಿಗಳು…! ವಿಶೇಷ ವಿಮಾನದಲ್ಲಿ ಪರಾರಿಯಾಗುತ್ತಿದ್ದ ಮಲೇಷ್ಯಾದ 8 ತಬ್ಲಿಘಿಗಳು