ಕಮರಿಗೆ ಉರುಳಿದ ಪಿಕಪ್​ ವಾಹನ; ಎಂಟು ಮಂದಿ ಸಾವು

ನೈನಿತಾಲ್: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್​ ವಾಹನವೊಂದು ಚಾಲಜನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡ್​ನ ನೈನಿತಾಲ್ ಜಿಲ್ಲೆಯ ಚೆಡಾಖಾನ್-ಮಿದರ್ ರಸ್ತೆಯಲ್ಲಿ ನಡೆದಿದೆ. ಪಟ್ಲೋಟ್‌ನಿಂದ ಅಮ್ಜದ್ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ಘಟನೆ ಶುಕ್ರವಾರ ಸಂಭವಿಸಿದ್ದು, ಎದುರು ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋದಾಗ … Continue reading ಕಮರಿಗೆ ಉರುಳಿದ ಪಿಕಪ್​ ವಾಹನ; ಎಂಟು ಮಂದಿ ಸಾವು