ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಗಾದಿಗಾಗಿ ಜಟಾಪಟಿ ನಡೆದಿದ್ದು ಕುರುಬರ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಪಡೆದಿದ್ದಾರೆ. ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಎಂಟು ಜನ ಶಾಸಕರು ಸಚಿವ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ್ದು ಖಾತೆಗಳು ಹಂಚಿಕೆ ಇನ್ನಷ್ಟೇ ನಡೆಯಬೇಕಾಗಿದೆ. ಎಂಟು ಸಚಿವರು ಯಾರು? ಎಂ. ಬಿ. ಪಾಟೀಲ್ (ಲಿಂಗಾಯತ) ಡಾ. ಜಿ. … Continue reading ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed