ಭೀಕರ ಅಪಘಾತ: ಮೂರು ಕುಟುಂಬದ 9 ಮಂದಿ ಸಾವು, ಮೂವರ ಪರಿಸ್ಥಿತಿ ಗಂಭೀರ

ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂರು ಕುಟುಂಬದ ಒಂಬತ್ತು ಜನ ಸಾವನ್ನಪ್ಪಿದ್ದಾರೆ. ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಕೊಳ್ಳೆಗಾಲದ ಬಳಿ ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರೆಲ್ಲರೂ ಬಳ್ಳಾರಿ ತಾಲೂಕಿನ ಸಂಗನಕಲ್ಲ ಗ್ರಾಮಸ್ಥರು. ಮೃತರು ಮೂರು ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೂರು ಕುಟುಂಬದ 12 ಜನ ಸೇರಿ ಮೈಸೂರಿನಿಂದ ಬಾಡಿಗೆ ಕಾರು ಮಾಡಿಕೊಂಡು ಚಾಮುಂಡೇಶ್ವರಿ ದೇವಾಲಯ, KRS ಡ್ಯಾಂಗೆ ತೆರಳಿದ್ದರು. ವಾಪಸ್ ಆಗುತ್ತಿದ್ದ … Continue reading ಭೀಕರ ಅಪಘಾತ: ಮೂರು ಕುಟುಂಬದ 9 ಮಂದಿ ಸಾವು, ಮೂವರ ಪರಿಸ್ಥಿತಿ ಗಂಭೀರ