ಮೈಸೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಗಿರಿದರ್ಶಿನಿ ಬಡಾವಣೆಯಲ್ಲಿ ನಡೆದಿದೆ.
ಸುಚಿತ್ ಓಬಲೇಶ್ ರೈ (19) ಮೃತ ದುರ್ದೈವಿ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ವಿದ್ಯಾರ್ಥಿಯಾಗಿದ್ದ. ಕರೊನಾ ರಜೆ ವೇಳೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಎಕ್ಸಾಂಗೆ ಸಿದ್ದತೆ ಮಾಡಿಕೊಂಡಿದ್ದ. ಇದಕ್ಕಾಗಿ ಕೊಡಗಿನ ಶಾಲೆಯಲ್ಲಿ ಟ್ರೈನಿಂಗ್ ಸಹ ಪಡೆದಿದ್ದ.
ಇದನ್ನೂ ಓದಿರಿ: ನೀನು ಸತ್ತ ಮೇಲೆ ಮಗ ನನ್ನ ಜತೆ ಇರಬೇಕು ಅಂತಿದ್ದಾರೆ ವಿಚ್ಛೇದಿತ ಪತಿ- ಹೀಗೆ ಕಂಡೀಷನ್ ಹಾಕ್ಬೋದಾ?
ಆದರೆ, ಇದೀಗ ಯಾರು ಇಲ್ಲದ ವೇಳೆ ಸುಜಿತ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಪಿಡಿಎಫ್ನಿಂದ ಹಿಡಿದು ಫೋಟೋಷಾಪ್ವರೆಗೆ… ಕಂಪ್ಯೂಟರ್ ಲೋಕದ ದಿಗ್ಗಜ ಚಾರ್ಲ್ಸ್ ಇನ್ನಿಲ್ಲ…
ಸರ್ಕಾರಿ ಕಚೇರಿಯಲ್ಲೇ ಮಹಿಳೆ ಜತೆ ಸರಸ: ವಿಡಿಯೋ ವೈರಲ್ ಬೆನ್ನಲ್ಲೇ ರೆವಿನ್ಯೂ ಇನ್ಸ್ಪೆಕ್ಟರ್ ಅರೆಸ್ಟ್!