ಬೆಂಗಳೂರು: ಕರೊನಾ ಸೋಂಕಿನ ಭೀತಿ ಎಲ್ಲೆಡೆ ದಟ್ಟವಾಗಿ ಆವರಿಸಿದ್ದು, ಬಹುತೇಕರು ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ. ಇನ್ನು ಊರುಗಳಿಗೆ ಪ್ರಯಾಣಿಸಲು ಆತಂಕದಲ್ಲೇ ಬಸ್ ಹತ್ತುವ ಜನರಿಗೇನೂ ಲೆಕ್ಕವಿಲ್ಲ. ವಿಜಯಾನಂದ ಟ್ರಾವೆಲ್ಸ್ನಲ್ಲಿ (VRL) ಪ್ರಯಾಣಿಕರ ಕರೊನಾ ಮಾರ್ಗಸೂಚಿ ಪಾಲನೆ ಮಾಡಿ ಸುರಕ್ಷಿತ ಹಾಗೂ ಸುಖಕರ ಪ್ರಯಾಣಕ್ಕೆ ಆದ್ಯತೆ ನೀಡಲಾಗಿದೆ.
ವಿಆರ್ಎಲ್ ಬಸ್ನಲ್ಲಿ ಕೋವಿಡ್ 19 ನಿಗ್ರಹಕ್ಕೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ನಿತ್ಯವೂ ಬಸ್ಗಳನ್ನು ಕ್ಲೀನ್ ಮಾಡಲಾಗುತ್ತದೆ. ಪ್ರಯಾಣಿಕರಿಗೆ ಮಾಸ್ಕ್ ಧರಿಸುವಿಕೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದೆ. ಬಸ್ಗಳನ್ನು ಸ್ಯಾನಿಟೈಸ್ ಮಾಡಿಯೇ ಪ್ರಯಾಣಿಕರನ್ನು ಬಸ್ಗೆ ಹತ್ತಿಸಿಕೊಳ್ಳಲಾಗುತ್ತಿದೆ.
ಕರೊನಾದಂತಹ ಸಂಕಷ್ಟ ಕಾಲದಲ್ಲೂ ಖರ್ಚು-ವೆಚ್ಚದ ಬಗ್ಗೆ ಲೆಕ್ಕಿಸದೆ ಪ್ರಯಾಣಿಕರ ಸುರಕ್ಷಿತ ಹಾಗೂ ಸುಖಕರ ಪ್ರಯಾಣಕ್ಕೆ ವಿಆರ್ಎಲ್ ಆದ್ಯತೆ ನೀಡಿದೆ.
ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ… ಸುಮಲತಾ ವಿರುದ್ಧ ಭುಗಿಲೆದ್ದ ಆಕ್ರೋಶ
ಭಾರಿ ಮಳೆ: ಬೈಕ್ ಸಮೇತ ನೀರಲ್ಲಿ ಕೊಚ್ಚಿಹೋದ ದಂಪತಿ ಸಾವು
‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್ ಫೆಸ್ಟಿವಲ್
ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ