ಹಾವೇರಿ/ ಹಾನಗಲ್ಲ: ಕಾಶ್ಮೀರದ ಉಗ್ರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜಿಲ್ಲೆಯ ಹಾನಗಲ್ಲ ತಾಲೂಕಿನ ಬ್ಯಾತನಾಳ ಗ್ರಾಮದ ವೀರಯೋಧ ರವಿ ವಡ್ಡರ (ಕೆಳಗಿನಮನಿ) ಸೋಮವಾರ ವೀರಮರಣ ಅಪ್ಪಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಹುಟ್ಟೂರಿಗೆ ಮೃತದೇಹ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.
ಹಾವೇರಿ/ ಹಾನಗಲ್ಲ: ಕಾಶ್ಮೀರದ ಉಗ್ರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜಿಲ್ಲೆಯ ಹಾನಗಲ್ಲ ತಾಲೂಕಿನ ಬ್ಯಾತನಾಳ ಗ್ರಾಮದ ವೀರಯೋಧ ರವಿ ವಡ್ಡರ (ಕೆಳಗಿನಮನಿ) ಸೋಮವಾರ ವೀರಮರಣ ಅಪ್ಪಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಹುಟ್ಟೂರಿಗೆ ಮೃತದೇಹ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani